ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More