ಸಾಹಿತಿ ಭೈರಪ್ಪ ನಿಧನಕ್ಕೆ ಯುವ ಭಾರತ ಸಂಸ್ಥೆ ಶ್ರದ್ಧಾಂಜಲಿ, ನುಡಿನಮನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24 ಅಕಾಲಿಕವಾಗಿ ನಿಧನರಾದ ಸಾಹಿತ್ಯದ ಮೇರು ದಿಗ್ಗಜ ದಿ.ಎಸ್.ಎಲ್. ಭೈರಪ್ಪ ಅವರಿಗೆ ಯುವ ಭಾರತ ಸಂಸ್ಥೆ ವತಿಯಿಂದ ಸಿದ್ಧೇಶ್ವರ ದೇವಸ್ಥಾನದ ಹತ್ತಿರ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ನುಡಿನಮನ ಅರ್ಪಿಸಲಾಯಿತು.ನುಡಿನಮನ ಅರ್ಪಿಸಿದ ಯುವ ಭಾರತ ಸಂಸ್ಥಾಪಕ ಉಮೇಶ ಕಾರಜೋಳ ಮಾತನಾಡಿ, ಕನ್ನಡ ಸಾರಸ್ವತ ಲೋಕದ ಮಹಾನ್ ದಿಗ್ಗಜ ಡಾ.ಎಸ್.ಎಲ್. ಭೈರಪ್ಪ ಅವರ ಅಕಾಲಿಕ ನಿಧನದಿಂದ‌ ನಾವು ಒಬ್ಬ ಶ್ರೇಷ್ಠ ಚಿಂತಕ, ಸಾಹಿತಿಯನ್ನು ಕಳೆದುಕೊಂಡಿದ್ದೇವೆ,ಅವರ ಅನೇಕ ಕಾದಂಬರಿಗಳು ಬೇರೆ…

Read More

ಸಾಹಿತಿ ಭೈರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವು ಗೌರವ, ಪುರಸ್ಕಾರಗಳಿಗೆ ಭಾಜನರಾಗಿದ್ದ ಖ್ಯಾತ ಕಾದಂಬರಿಕಾರ, ನಾಡೋಜ ಎಸ್‌.ಎಲ್‌. ಭೈರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ ಮಿಡಿದಿದ್ದಾರೆ.ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹನೀಯರಲ್ಲಿ ಒಬ್ಬರಾದ ಎಸ್‌. ಎಲ್‌. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ಹಾನಿ ಉಂಟಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್‌ ಗೌರವ ತಂದು ಕೊಟ್ಟ ಹೆಗ್ಗಳಿಕೆ ಅವರದ್ದು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಭೈರಪ್ಪನವರ…

Read More