ಹೈಮಾಸ್ಟ್ ಅಳವಡಿಕೆ ಕಾಮಗಾರಿಗೆ ರೂ.1 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಜನಾಂಗದವರು ವಾಸಿಸುವ ಕಾಲೊನಿಗಳಲ್ಲಿ ಹೈಮಾಸ್ಟ್ ಅಳವಡಿಸುವ ಕಾಮಗಾರಿಗೆ 2026-27ನೇ ಸಾಲಿನ ಕಾಲೊನಿ ಅಭಿವೃದ್ಧಿ/ಪ್ರಗತಿ ಕಾಲೊನಿ ಯೋಜನೆಯಡಿ ರೂ.1 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುವುದು.ತೊರವಿ ಗ್ರಾಮದ ಅತಾಲಟ್ಟಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಹತ್ತಿರ, ಎಸ್.ಸಿ ಕಾಲೊನಿಯ ಹನುಮಾನ ದೇವಸ್ಥಾನ ಹತ್ತಿರ, ಇಂದಿರಾ ನಗರದ ಝೆಂಡಾ ಕಟ್ಟಿ ಹತ್ತಿರ, ಪರಿಶಿಷ್ಟ ಜಾತಿಯ ಸ್ಮಶಾನದಲ್ಲಿ, ಹರಳಯ್ಯ ಸಮಾಜದ ಮರಗಮ್ಮ…

Read More

ಇಬ್ರಾಹಿಂಪುರ ಸುಸಜ್ಜಿತ ರೈಲು ನಿಲ್ದಾಣ ಕಟ್ಟಡಕ್ಕೆ 1.50 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ,ಆ. 11 : ನಗರದಲ್ಲಿರುವ ಇಬ್ರಾಹಿಂಪೂರ ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು 1.50 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಮಾಹಿತಿ ನೀಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದ ಇಬ್ರಾಹಿಂಪೂರ ಭಾಗದ ಜನತೆಯ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ ಇರಬೇಕು ಎನ್ನುವ ಕಾರಣಕ್ಕೆ ಆಗ ನಿಲ್ದಾಣ ಆರಂಭಿಸಲು ವಿಶೇಷ ಪ್ರಯತ್ನ ವಹಿಸಿ ಯಶಸ್ವಿಯಾಗಿದ್ದೆನು. ಈ ಇಬ್ರಾಹಿಂಪೂರ ರೈಲ್ವೆ ನಿಲ್ದಾಣ…

Read More