ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಸಕ್ರಿಯ ಸಹಕಾರ: ಸಂದೀಪ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ನಗರದಲ್ಲಿ ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಚುನಾವಣಾ ಆಯೋಗದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಒಟ್ಟು 2,90,479 ಮತದಾರರಿದ್ದು, ಈ ಪೈಕಿ 2,04,368 ಮತದಾರರ ಮಾಹಿತಿಯನ್ನು ಡಿಜಿಟೈಸೇಶನ್ ಮಾಡಲಾಗಿದೆ. ಇದುವರೆಗೆ ಶೇ.70.35ರಷ್ಟು ಕಾರ್ಯ…

Read More

ಪೆಟ್ರೋಲ್,ಡಿಸೇಲ್ ಕೊರತೆ ಸುಳ್ಳು ಸುದ್ದಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ – ಸಂದೀಪ್ ಪಾಟೀಲ‌ ಝಳಕಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 25:ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಪರಿಣಾಮವಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಪೆಟ್ರೋಲ್ ಪಡೆಯಲು ಮುಗಿಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದ್ದಾರೆ.ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಯುದ್ಧದ ಸವಾಲುಗಳ ನಡುವೆಯೂ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಮ್ಮ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸ್ವತಃ ಪ್ರಧಾನಿ ಶ್ರೀ…

Read More