ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ: ಸಂಗಮೇಶ ಬಬಲೇಶ್ವರಹ
The courage, bravery, and valor of Rani Chennamma are an inspiration to all of us: Sangamesh Babaleshwar.
The courage, bravery, and valor of Rani Chennamma are an inspiration to all of us: Sangamesh Babaleshwar.
Legal action against teacher for assaulting student: Sangamesh Babaleshwar
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 30: ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕಿವಿಮಾತು ಹೇಳಿದರು.ಕೊಲ್ಹಾರ ಪಟ್ಟಣದ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಕಲ್ಪಿಸಲಾಗಿರುವ ಅಗತ್ಯ ಮೂಲಭೂತ ಸೌಲಭ್ಯಗಳು ಸೇರಿದಂತೆ ವಸತಿ ಶಾಲೆಯಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಸ್ವತ: ತಾವೇ ಊಟ ಬಡಿಸಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ನಂತರ, ಮಕ್ಕಳೊಂದಿಗೆ…