ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 27 :ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧೀನದಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ ಹಾಗೂ ಶಾಲೆಯ ನಾಮಿನಿ ಚೇರ್ಮನ್ ಎಸ್.ಎಚ್. ನಾಡಗೌಡ ಅವರು ಹಾಗೂ ಸಂಸ್ಥೆಯ ಆಡಳಿತಾದಿಕಾರಿ ಎಚ್.ವೆಂಕಟೇಶ ಹಾಗೂ ಶಾಲೆಯ ಪ್ರಾಂಶುಪಾಲ ವಿಜಯಲಕ್ಷ್ಮೀ ಪಟ್ಟೇದ ಅವರು ಹಾಗೂ ಉಪ ಪ್ರಾಚಾರ್ಯ.ದ್ವಜಾ ರೋಹಣ ಮಾಡಿ ನಂತರ ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡಿದರುಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ…


