ಓಬವ್ವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಒನಕೆ ಓಬವ್ವಳು ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಅವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ. ಅವಳು ರೂಢಿಸಿಕೊಂಡ ಸಂಸ್ಕಾರಗಳು ಇಂದಿನ ಪೀಳಿಗೆಗೆ ಆದರ್ಶವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಒನಕೆ ಓಬವ್ವ 18ನೇ ಶತಮಾನದ ಓರ್ವ ವೀರ ವನಿತೆ,ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ…

Read More

ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ನವೋದಯದ ಪ್ರಾರಂಭಿಕ ಕಾಲದಲ್ಲಿನ ಮಹತ್ವದ ಬರಹಗಾರರಾದ ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು. ಅವರು ಶಾಸನಗಳು, ಜನಪದ ಸಾಹಿತ್ಯದ ಸಂಶೋಧನೆ ಮಾಡುತ್ತಾ, ಆಧ್ಯಾತ್ಮಿಕ ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ಮಧುರಚೆನ್ನರ 122 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿದ್ದು ಮಧುರಚೆನ್ನರು ಕಾವ್ಯ, ಆತ್ಮಕಥನ, ಸಂಶೋಧನೆ, ಜನಪದ ಸಾಹಿತ್ಯದಂತಹ ಪ್ರಕಾರಗಳಲ್ಲಿ ಮಾಡಿದ…

Read More

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More