ಸಪ್ತಸಾಗರ ಸಂಪಾದಕ ರುದ್ರಪ್ಪ ಆಸಂಗಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಮಾ. 14:ಸಪ್ತಸಾಗರ ದಿನ ಪತ್ರಿಕೆ ಸಂಪಾದಕ ಹಾಗೂ ಸಂಜೆವಾಣಿ ಜಿಲ್ಲಾ ವರದಿಗಾರ ರುದ್ರಪ್ಪ ಆಸಂಗಿ ಸೇರಿದಂತೆ ರಾಜ್ಯದ 31 ಗಣ್ಯರಿಗೆ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ಶುಕ್ರವಾರ ಸಂಜೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ವಿಜಯಪುರದ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು 4 ದಶಕಗಳ ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿರುವುದನ್ನು ಪರಿಗಣಿಸಿ ಮಾಧ್ಯಮ ಅಕಾಡೆಮಿಯ 2025ನೇ…

Read More