ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ಕಚೇರಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಕರ್ನಾಟಕ ರಾಜ್ಯ ಸರಕಾರಿ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ (ರಿ) ಜಿಲ್ಲಾ ಶಾಖೆ ವಿಜಯಪುರ ಕಚೇರಿ ಉದ್ಘಾಟನಾ ಹಾಗೂ ಸಮಾಜ ಪರಿವರ್ತನೆಯಲ್ಲಿ ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ಡಿ. 28ರಂದು ಬೆಳಿಗ್ಗೆ 11-30 ಗಂಟೆಗೆ ಸ್ಟೇಶನ್ ರಸ್ತೆ ಅಂಬೇಡ್ಕರ್ ಸರ್ಕಲ್ ಹತ್ತಿರ ಇರುವ ಡಾ. ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.ಮಾಜಿ ಶಾಸಕ ರಾಜು ಆಲಗೂರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಕಚೇರಿ…

Read More