ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿ-ಯುವಜನರ ಹೋರಾಟಕ್ಕೆ ಸಂದ ಜಯ: ದಲಿತ ವಿದ್ಯಾರ್ಥಿ ಪರಿಷತ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ನೀಟ್ (NEET) ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಅವ್ಯವಹಾರಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ನಿರಂತರ ಹೋರಾಟಕ್ಕೆ ಸಂದ ಮಹತ್ವದ ಜಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಿಳಿಸಿದೆ.ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ಶನಿವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು…

Read More

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿ – ರಾಘವ ಅಣ್ಣಿಗೇರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಗಳು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿವೆ. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದರು.ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8ರಂದು ನಡೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಕ್ರಮ ನಡೆದಿದೆ…

Read More

ಮೋದಿ, ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಹಣ ದ್ವಿಗುಣದ ಆಮಿಷ!

ಸಾಮಾಜಿಕ ಜಾಲತಾಣಗಳಲ್ಲಿ AI ಆಧಾರಿತ ನಕಲಿ ಜಾಹೀರಾತುಗಳ ಅಬ್ಬರ – ಮೌನ ಯಾಕೆ ಸರ್ಕಾರ? ಜನರಲ್ಲಿ ಹೆಚ್ಚುತ್ತಿರುವ ಆತಂಕ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 3: “ಕೇವಲ ₹22 ಸಾವಿರ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸಿ…”, “ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಹೊಸ ಯೋಜನೆ…”, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನುಮೋದಿಸಿದ ವಿಶೇಷ ಹೂಡಿಕೆ ಅವಕಾಶ…” – ಇಂತಹ ಶೀರ್ಷಿಕೆಗಳೊಂದಿಗೆ ಕಳೆದ ಒಂದು ತಿಂಗಳಿನಿಂದ ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿರುವ…

Read More