ಜಗತ್ತಿನ ಮಹಾನ್ ಜ್ಞಾನಿ ಮಹರ್ಷಿ ವಾಲ್ಮೀಕಿ – ಸಾಹಿತಿ ಪ್ರೊ. ಎ.ಎಚ್. ಕೊಳಮಲಿ
ಸಪ್ತಸಾಗರ ವಾರ್ತೆ ವಿಜಯಪುರ,ಅ. 8:ಹಿಂದೂ ಧರ್ಮದ ಪವಿತ್ರಗ್ರಂಥವಾದ ರಾಮಾಯಣವನ್ನು ರಚಿಸುವುದರ ಮೂಲಕ ಹಿಂದೂ ಧರ್ಮಕ್ಕೆ ಅಪಾರ ಕೊಡುಗೆಯನ್ನು ನೀಡಿದ ಜಗತ್ತಿನ ಮಹಾನ್ ಜ್ಞಾನಿ ವಾಲ್ಮೀಕಿ ಋಷಿ ಎಂದು ಸಾಹಿತಿ ಪ್ರೊ. ಎ.ಎಚ್. ಕೊಳಮಲಿ ಹೇಳಿದರು.ಮಂಗಳವಾರ ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ವಾಲ್ಮೀಕಿ ಋಷಿಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ವಿಶೇಷ ಉಪನ್ಯಾಸವನ್ನು ನೀಡಿದರು. ರತ್ನಾಕರನಾಗಿ ಜನಿಸಿದ ಋಷಿ…


