ಶಿಥಿಲ ಶಾಲಾ ಕಟ್ಟಡ ಕಂಡು ಲೋಕಾಯುಕ್ತರ ಕೆಂಗಣ್ಣು!

ಪಡೇಕನೂರ ಶಾಲೆ ಅವ್ಯವಸ್ಥೆಗೆ ಅಧಿಕಾರಿಗಳಿಗೆ ನ್ಯಾಯಮೂರ್ತಿ ಬಿ.ಎಸ್. ಪಾಟೀಲಖಡಕ್ ಸೂಚನೆ ಸಪ್ತಸಾಗರ ವಾರ್ತೆ,ತಾಳಿಕೋಟೆ, ಆ.9: ತಾಲೂಕಿನ ಪಡೇಕನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಾವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆ ಕಂಡು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಶಾಲಾ ಕಟ್ಟಡದ ದುರಸ್ತಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.ಭಾನುವಾರ ಶಾಲೆಗೆ ದಿಢೀರ್ ಭೇಟಿ ನೀಡಿದ ಅವರು, ಶಾಲೆಯ ನಾಲ್ಕು ಹಳೆಯ ಕೊಠಡಿಗಳ ಮೇಲ್ಛಾವಣಿ, ನೆಲಹಾಸು ಹಾಗೂ ಕಟ್ಟಡದ ಒಟ್ಟಾರೆ…

Read More

ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ- ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 3,ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ 3.25 ಕೋಟಿ ರೂಪಾಯಿ ವೆಚ್ಚದಲ್ಲಿ, ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಕೋಟ್ಯಾಳ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕಲಿಕಾ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರು…

Read More

ಶಾಲಾ ದಶಮಾನೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 19: ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿರುವ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಸಮಾರಂಭ ಡಿ.26 ಮತ್ತು ಡಿ.27 ರಂದು ನಡೆಯಲಿದ್ದು,ಗುರುವಾರ ಸಂಜೆ ಗ್ರಾಮದ ಶ್ರೀ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆದ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.ಶ್ರೀಗಳು ಮಾತನಾಡಿ, ಶಾಲೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡುವ ಜತೆಗೆ ಸಂಸ್ಕಾರ ಕಲಿಸಿ…

Read More

ಟೆಲೆಸ್ಕೋಪ ತರಬೇತಿಗೆ ಮುಳವಾಡ ಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…

Read More

ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಹಿಂದಿ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧೀನದಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಹಿಂದಿ ದಿನವನ್ನು ಆಚರಿಸಲಾಯಿತು.ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಮತ್ತು ಶಾಲೆಯ ನಾಮಿನಿ ಚೇರ್ಮನ್ ಎಸ್.ಎಚ್. ನಾಡಗೌಡ ಅವರು ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ಸಂಸ್ಥೆಯ ಹಾಗೂ ಶಾಲೆಯ ಆಡಳಿತಾಧಿಕಾರಿಗಳು ಹಾಗೂ ಸಿಎಒ ಎಚ್. ವೆಂಕಟೇಶ ಮತ್ತು ಶಾಲೆಯ ಪ್ರಾಚಾರ್ಯೆ ವಿಜಯಲಕ್ಷ್ಮೀ ಪಟ್ಟೇದ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಇದೇ…

Read More

ಆದರ್ಶ ಶಿಕ್ಷಕನಿಗೆ ಸಾರೋಟದಲ್ಲಿ‌ ಭವ್ಯ ಮೆರವಣಿಗೆ: ಕರ್ತವ್ಯ ನಿರ್ವಹಿಸುವ ಶಾಲೆಗೆ ₹ 51 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12: ತಾಲ್ಲೂಕಿನ ಜಂಬಗಿ (ಆ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ರಾಜಕುಮಾರ ಮಾಳಿ ಅವರಿಗೆ 2025-26 ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮಸ್ಥರು ಸಾರೋಟದಲ್ಲಿ ಭವ್ಯ ಮೆರವಣಿಗೆ ಮಾಡುವ ಮೂಲಕ ಗೌರವ ಸಲ್ಲಿಸಿದರು.ಸಾರೋಟದಲ್ಲಿ ಮುಖ್ಯೋಪಾಧ್ಯಾಯನಿ ಎಲ್.ಎಂ‌. ದಿಗ್ಗಾಯಿ ಆಸೀನರಿದ್ದರು.ಶಿಕ್ಷಕ ಮಾಳಿ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿರುವುದಕ್ಕೆ ಗ್ರಾಮಸ್ಥರು, ಹಿರಿಯರು, ಯುವಕರು, ಮಕ್ಕಳು ಖುಷಿ ಇಮ್ಮಡಿಗೊಂಡಿತ್ತು. ಮೆರವಣಿಗೆ ಸಾಗುವಾಗ ವಾದ್ಯ…

Read More