ಶಿಥಿಲ ಶಾಲಾ ಕಟ್ಟಡ ಕಂಡು ಲೋಕಾಯುಕ್ತರ ಕೆಂಗಣ್ಣು!
ಪಡೇಕನೂರ ಶಾಲೆ ಅವ್ಯವಸ್ಥೆಗೆ ಅಧಿಕಾರಿಗಳಿಗೆ ನ್ಯಾಯಮೂರ್ತಿ ಬಿ.ಎಸ್. ಪಾಟೀಲಖಡಕ್ ಸೂಚನೆ ಸಪ್ತಸಾಗರ ವಾರ್ತೆ,ತಾಳಿಕೋಟೆ, ಆ.9: ತಾಲೂಕಿನ ಪಡೇಕನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಾವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆ ಕಂಡು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಶಾಲಾ ಕಟ್ಟಡದ ದುರಸ್ತಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.ಭಾನುವಾರ ಶಾಲೆಗೆ ದಿಢೀರ್ ಭೇಟಿ ನೀಡಿದ ಅವರು, ಶಾಲೆಯ ನಾಲ್ಕು ಹಳೆಯ ಕೊಠಡಿಗಳ ಮೇಲ್ಛಾವಣಿ, ನೆಲಹಾಸು ಹಾಗೂ ಕಟ್ಟಡದ ಒಟ್ಟಾರೆ…


