
ಕನಕ ಪಬ್ಲಿಕ್ ಶಾಲೆಯಲ್ಲಿ “ಮಾತೃ ಸಂಗಮ” ಕಾರ್ಯಕ್ರಮ
ಸಪ್ತಸಾಗರ ವಾರ್ತೆ ವಿಜಯಪುರ, ಆ. 26:ತಾನು ಕಷ್ಟಪಟ್ಟು ತನ್ನ ಮಕ್ಕಳು ಸುಖವಾಗಿ ಬಾಳಲಿ ಎಂದು ಮಕ್ಕಳಿಗೋಸ್ಕರ ಜೀವನವನ್ನು ಮುಡುಪಾಗಿಟ್ಟ ಈ ಜಗತ್ತಿನ ಶ್ರೇಷ್ಠ ತ್ಯಾಗ ಜೀವಿ ಅವ್ವ, ಅವ್ವನ ವ್ಯಕ್ತಿತ್ವವನ್ನು ವರ್ಣಿಸಲು ಪದಗಳೇ ಸಾಲದು, ನಮ್ಮ ಕಣ್ಣು ಮುಂದೆ ಕಾಣುವ ನಿಜವಾದ ದೇವತೆ ತಾಯಿ ಎಂದು ವಾಗ್ಮಿ ಸಾಹಿತಿ, ಅಶೋಕ ಹಂಚಲಿ ಹೇಳಿದರು.ಇಂದು ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ಕನಕ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ…