14ರಂದು ಮಧುಮೇಹ ಪಾದ ರೋಗದ ತಪಾಸಣೆ ಹಾಗೂ ಉಚಿತ ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 12:ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1…

Read More