ಶಿಕ್ಷಣ ರಂಗದ ದಿಗ್ಗಜ ಡಾ. ಎಸ್.ಎ.ಪುಣೇಕರ ಇನ್ನಿಲ್ಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಶಿಕ್ಷಣ ತಜ್ಞ, ಸಾಮಾಜಿಕ ಚಿಂತಕ, ಐತಿಹಾಸಿಕ ಕಳಕಳಿಯ ಮನೋಭಾವ ಹೊಂದಿದ ಡಾ. ಎಸ್.ಎ.ಪುಣೇಕರ ಮಂಗಳವಾರ ಮಧ್ಯಾಹ್ನ 1-30 ಗಂಟೆಗೆ ವಯೋ ಸಹಜತೆಯಿಂದ ನಿಧನರಾದರು. ಅವರಿಗೆ ೯೦ ವರ್ಷ ವಯಸ್ಸು ಆಗಿತ್ತು. ಅಖಂಡ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಅವರ ಪಾತ್ರ ಗಮನರ್ಹವಾಗಿದೆ. ಶರಣರ, ಸೂಫಿಗಳ ನಾಡು ವಿಜಯಪುರದಲ್ಲಿ ಸಿಕ್ಯಾಬ್ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಹೆಮ್ಮರವಾಗಿ ಬೆಳೆಸಿದ ಕೀರ್ತಿ ಶಮಸುದ್ದೀನ್ ಅಬ್ದುಲ್ಲಾ ಪುಣೇಕರ ಅವರದು….

Read More

ಆ.೭ರಂದು ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಆ.೧: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ವಿಜಯಪುರ, ಇವರ ಸಹಯೋಗದೊಂದಿಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಆ.೭ರಂದು ಉದ್ಯೊಗ ಮೇಳ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿ,…

Read More