ಬೈಕ್ ಕಳ್ಳರ ಬಂಧನ: 17 ಮೋಟಾರ್ ಸೈಕಲ್ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 10:ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ 17 ಮೋಟರ್ ಸೈಕಲ್ ಗಳನ್ನು ಪೊಲೀಸರು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸಿಂದಗಿ ತಾಲೂಕಿನ ಗಣಿಹಾರದ ವೀರಭದ್ರ ಕುಂಬಾರ, ಶ್ರೀಶೈಲ ಬಿರಾದಾರ ಬಂಧಿತ ಆರೋಪಿಗಳು.ವಿಜಯಪುರ ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ 11,00,000 ರೂ. ಮೌಲ್ಯದ 13 ಹೋಂಡಾ ಶೈನ್ ಮೋಟಾರ್ ಸೈಕಲ್‌ಗಳು ಮತ್ತು 4 ಹಿರೋ ಕಂಪನಿಯ ಮೋಟಾರ್ ಸೈಕಲ್‌ಗಳು ಸೇರಿ ಒಟ್ಟು 17 ಮೋಟಾರ್ ಸೈಕಲ್‌ಗಳನ್ನು ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.ವಿಜಯಪುರ ಶಹರದಲ್ಲಿ ಇತ್ತೀಚೆಗೆ…

Read More

ಗೃಹ ಬಳಕೆ ಸಿಲಿಂಡರ್ ಅನಧಿಕೃತ ರಿಫಿಲಿಂಗ್ : ಆಹಾರ ಇಲಾಖೆ ದಾಳಿ, ಸಿಲಿಂಡರ್ ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8: ಗೃಹ ಬಳಕೆಯ ಸಿಲಿಂಡರ್ ಗಳಿಂದ ಅನಧಿಕೃತವಾಗಿ ರಿಫಿಲಿಂಗ್ ಮಾಡುತ್ತಿರುವ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 31920 ರೂ. ಮೌಲ್ಯದ ಒಟ್ಟು 10 ಹೆಚ್‍ಪಿ ಕಂಪನಿ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ವಿಜಯಪುರ ನಗರದ ಇಬ್ರಾಹಿಂ ರೋಜಾ ಹತ್ತಿರದಲ್ಲಿ ಪತ್ರಾಸ ಶೆಡ್‍ನಲ್ಲಿ ಹಾಗೂ ನಗರದ ಬಾಗಲಕೋಟೆ ಕ್ರಾಸ್ ಹತ್ತಿರದ ಒಂದು ಪತ್ರಾಸ್ ಶೆಡ್‍ನಲ್ಲಿ ಅನಧಿಕೃತವಾಗಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಸಂಗ್ರಹಣೆ ಮಾಡಿ ರಿಫಿಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಸಿಲಿಂಡರ್…

Read More

ಅಕ್ರಮ ಅಕ್ಕಿ ಸಾಗಾಟ: ಅಕ್ಕಿ ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.7:ನಗರ ಹೊರ ವಲಯದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760‌ ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ…

Read More