ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಸಂಸ್ಥೆಯ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ನಡೆದ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು(ಅಂಪ್ರೆಂಟಿಸ್) ಮೇಳದಲ್ಲಿ 350ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನಾನಾ ಕಂಪನಿಗಳ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸರಕಾರಿ, ಅನುದಾನಿತ ಮತ್ತು ಖಾಸಗಿ ಐಟಿಐ ಹಾಗೂ ಉದ್ಯೋಗ ವಿನಿಮಯ ಕಚೇರಿ, ಕೌಶಾಲ್ಯಾಭಿವ್ಯದ್ಧಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಈ ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳವನ್ನು ವಿಜಯಪುರ ಸರಕಾರಿ ಐಟಿಐ…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More

ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 11 : ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ “2025-26ನೇ ಸಾಲಿನ ಮಕ್ಕಳ ದಿನಾಚರಣೆ” ನಿಮಿತ್ತ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡ 9-16 ವರ್ಷದೊಳಗಿನ ಜಿಲ್ಲಾಮಟ್ಟದ ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.ಕತೆ, ಕವನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಕುಮಾರಿ ಶ್ರದ್ಧಾ ದತ್ತೂರೆ (ಪ್ರಥಮ ಸ್ಥಾನ) ಹಾಗೂ ಕುಮಾರಿ ವೈಭವಿ ಪತ್ತಾರ…

Read More

ಕ್ಯಾಂಪಸ್ ಸಂದರ್ಶನ:11 ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ 11 ಜನ ವಿದ್ಯಾರ್ಥಿಗಳು ನವೆಂಬರ್ 8 ಮತ್ತು 9 ರಂದು ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ತುಮಕೂರಿನ ವೆಕ್ಸಪೋರ್ಡ್ ಲ್ಯಾಬೋರೇಟರೀಸ್ ಸಹಯೋಗದಲ್ಲಿ ಕ್ಯಾಂಪಸ್ ಡ್ರೈವ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿ. ಫಾರ್ಮಾ, ಎಂ. ಫಾರ್ಮಾ ಪದವೀಧರರು‌‌ ಮತ್ತು ಸ್ಕೂಲ್ ಆಪ್ಲೈಡ್ ಸಾಯಿನ್ಸ್ ಆ್ಯಂಡ್…

Read More

ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.ಅಕ್ಟೋಬರ್ 9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ್ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್…

Read More

ಟೆಲೆಸ್ಕೋಪ ತರಬೇತಿಗೆ ಮುಳವಾಡ ಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…

Read More

ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಬಸವರಾಜ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8:ಕರಾಟೆ ತರಬೇತಿ ಶಿಕ್ಷಕ ಬಸವರಾಜ ಬಾಗೇವಾಡಿ ಉತ್ನಾಳ ಅವರು ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಸಕ್ತ ಸಾಲಿನ ಚಡಚಣ ತಾಲೂಕಿನ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಸೆ. 9 ರಂದು ಚಡಚಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಲಿದೆ.ಈ…

Read More