ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.ಅಕ್ಟೋಬರ್ 9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ್ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್…

Read More

ಟೆಲೆಸ್ಕೋಪ ತರಬೇತಿಗೆ ಮುಳವಾಡ ಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…

Read More

ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಬಸವರಾಜ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8:ಕರಾಟೆ ತರಬೇತಿ ಶಿಕ್ಷಕ ಬಸವರಾಜ ಬಾಗೇವಾಡಿ ಉತ್ನಾಳ ಅವರು ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಸಕ್ತ ಸಾಲಿನ ಚಡಚಣ ತಾಲೂಕಿನ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಸೆ. 9 ರಂದು ಚಡಚಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಲಿದೆ.ಈ…

Read More

ಬಸವರಾಜ ಬಾಗೇವಾಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 6 ಮಹಾಕವಿ ರನ್ನ ಫೌಂಡೇನ್ ಹಾಗೂ ವೀರ ರಾಣಿ ಕಿತ್ತೂರ ಚನ್ನಮ್ಮ ಸೌಂಸ್ಕೃತಿಕ ಕಲಾ ಸಂಘ ಮುದೋಳ ಇವರ ಸಯೋಗದಲ್ಲಿ ಸೆ. 28 ರಂದು ಕನ್ನಡ ಸಾಹಿತ್ಯ ಭವನ ಮುಧೋಳದಲ್ಲಿ ಪ್ರಥಮ ಸಮ್ಮೇಳನ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಗಮನಿಸಿ ಈ ವರ್ಷ ಕೊಡುಮಾಡುವ ಕ್ರೀಡಾ ಭೀಷ್ಮ ಭೂಷಣ ರಾಜ್ಯ ಪ್ರಶಸ್ತಿಗೆ ವಿಜಯಪುರ…

Read More