ಛಲ, ಆತ್ಮ ವಿಶ್ವಾಸ ಇದ್ದವರು ಎಂದಿಗೂ ಅನಾಥರಲ್ಲ: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ಮೈಸೂರು, ಅ. 2: ಬಾಲಮಂದಿರಗಳಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿರುವ ಕರುನಾಡಿನ ಮುದ್ದು ಮಕ್ಕಳು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಅಪರೂಪದ ಸಾಧಕರಾಗಿ ಬೆಳೆದು ಮುಂದೊಂದು ದಿನ ನಾಡ ಹಬ್ಬ ಮೈಸೂರು ದಸರಾ ಉದ್ಘಾಟಿಸುವಂತಾಗಬೇಕೆಂದು ನಾನು ಹಂಬಲಿಸುವುದಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಬಾಲ ಮಂದಿರ ಮಕ್ಕಳೊಂದಿಗೆ ದಸರಾ ಹಬ್ಬ ಆಚರಿಸಲು ಧಾರವಾಡದಿಂದ ತಮ್ಮೊಂದಿಗೆ ತಂದಿದ್ದ ಸಿಹಿ ಪದಾರ್ಥ ಗಳೊಂದಿಗೆ ಮೈಸೂರಿನ ಲಲಿತ ಮಹಲ್ ರಸ್ತೆಯಲ್ಲಿರುವ ಸರಕಾರಿ ಬಾಲಕಿಯರ ಬಾ ಲಮಂದಿರಕ್ಕೆ ಆಗಮಿಸಿದ್ದ ಅವರು,…

Read More