ಇಂಗ್ಲೀಷ್ ವ್ಯಾಕರಣ ಶಾಲೆಗೆ ಚಾಲನೆ: ಗ್ರಾಮೀಣ ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಲಿ – ಡಾ. ದೀಪಕ ಶಿಂಧೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 2: ಪ್ರಪಂಚದಲ್ಲಿಯೇ ಭಾರತೀಯರು ಮಾತನಾಡುವ ಇಂಗ್ಲೀಷ್ ಭಾಷೆ ಪರಿಪೂರ್ಣ ಹಾಗೂ ಪರಿಶುದ್ಧವಾಗಿದೆ ಎಂದು ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಮುಖ್ಯಸ್ಥರು ಹಾಗೂ ಮೌಲ್ಯಮಾಪನ ಉಪಕುಲಸಚಿ ಡಾ. ದೀಪಕ ಶಿಂಧೆ ಹೇಳಿದರು.ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ವ್ಯವಹಾರ ಅಧ್ಯಯನ (ಬಿಬಿಎ) ಕಾಲೇಜಿನ ಆಶ್ರಯದಲ್ಲಿ ಆಯೋಜಿಸಿದ್ದ ‘ಇಂಗ್ಲೀಷ್ ವ್ಯಾಕರಣ ಶಾಲೆ’ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಇಂಗ್ಲೀಷ್ ಇಂದು ಅಂತರರಾಷ್ಟ್ರೀಯ ಭಾಷೆಯಾಗಿದ್ದು, ಶಿಕ್ಷಣ, ಉದ್ಯೋಗ ಹಾಗೂ…

Read More

ಛಲ, ಆತ್ಮ ವಿಶ್ವಾಸ ಇದ್ದವರು ಎಂದಿಗೂ ಅನಾಥರಲ್ಲ: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ಮೈಸೂರು, ಅ. 2: ಬಾಲಮಂದಿರಗಳಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿರುವ ಕರುನಾಡಿನ ಮುದ್ದು ಮಕ್ಕಳು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಅಪರೂಪದ ಸಾಧಕರಾಗಿ ಬೆಳೆದು ಮುಂದೊಂದು ದಿನ ನಾಡ ಹಬ್ಬ ಮೈಸೂರು ದಸರಾ ಉದ್ಘಾಟಿಸುವಂತಾಗಬೇಕೆಂದು ನಾನು ಹಂಬಲಿಸುವುದಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಬಾಲ ಮಂದಿರ ಮಕ್ಕಳೊಂದಿಗೆ ದಸರಾ ಹಬ್ಬ ಆಚರಿಸಲು ಧಾರವಾಡದಿಂದ ತಮ್ಮೊಂದಿಗೆ ತಂದಿದ್ದ ಸಿಹಿ ಪದಾರ್ಥ ಗಳೊಂದಿಗೆ ಮೈಸೂರಿನ ಲಲಿತ ಮಹಲ್ ರಸ್ತೆಯಲ್ಲಿರುವ ಸರಕಾರಿ ಬಾಲಕಿಯರ ಬಾ ಲಮಂದಿರಕ್ಕೆ ಆಗಮಿಸಿದ್ದ ಅವರು,…

Read More