ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.9:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ , ಬಕೆಟ್‍ನಲ್ಲಿ ಬಾಲ್ ಎಸೆಯುವುದು.60 ರಿಂದ 70 ವಯೋಮಾನ‌ದವರು ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ:…

Read More

ಏಕರೂಪ ಮಾಸಾಶನ ಪದ್ಧತಿ ಜಾರಿಗೆ ಆಗ್ರಹಿಸಿ ಹಿರಿಯ ಪತ್ರಕರ್ತರ ಸಮಾವೇಶ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ತಿರುವನಂತಪುರಂ, ಆ. 29:ದೇಶದ ಎಲ್ಲಾ ರಾಜ್ಯಗಳ ಹಿರಿಯ ನಿವೃತ್ತ ಪತ್ರಕರ್ತರಿಗೆ ಏಕರೂಪದ ಮಾಸಾಶನ ಪದ್ಧತಿಯನ್ನು ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಿರಿಯ ಪತ್ರಕರ್ತರ ಒಕ್ಕೂಟವು ಸಮ್ಮೇಳನದಲ್ಲಿ ಒತ್ತಾಯಿಸಿತು.ಆಗಸ್ಟ್ 19, 20 ಹಾಗೂ 21ರಂದು ಕೇರಳ ರಾಜಧಾನಿ ತಿರುವನಂತನಪುರಂ ವಿ ಪ್ರತಾಪ ಚಂದ್ರನ್ ನಗರದಲ್ಲಿ ನಡೆದ ಹಿರಿಯ ಪತ್ರಕರ್ತರ ಪ್ರಪ್ರಥಮ ರಾಷ್ಟ್ರೀಯ ಸಮ್ಮೇಳನದಲ್ಲಿ ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪೀಣರಾಯಿ ವಿಜಯನ್, ಅತಿ ಹೆಚ್ಚು ಹಿರಿಯ ಪತ್ರಕರ್ತರಿಗೆ ಮಾಶಾಸನ ನೀಡುತ್ತಿರುವ ರಾಜ್ಯ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅ.1ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ…

Read More