ಹಿರಿಯ ಪತ್ರಕರ್ತ ಪ್ರದೀಪ ಕುಲಕರ್ಣಿಗೆ ಮಾ. ರಾಮಮೂರ್ತಿ ದತ್ತಿನಿಧಿ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ನೀಡಲಾಗುವ ಪ್ರತಿಷ್ಠಿತ ಮಾ. ರಾಮಮೂರ್ತಿ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗೆ ವಿಜಯಪುರದ ಹಿರಿಯ ಪತ್ರಕರ್ತ ಪ್ರದೀಪ ಅಣ್ಣಾಜಿ ಕುಲಕರ್ಣಿ ಅವರು ಭಾಜನರಾಗಿದ್ದಾರೆ.ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ದೀರ್ಘಕಾಲದ ನಿಷ್ಠಾವಂತ ಸೇವೆ, ವೃತ್ತಿಪರತೆ, ಪ್ರಾಮಾಣಿಕತೆ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಸಂದ ಈ ಗೌರವ ನಿಜಕ್ಕೂ ಅವರ ಸಾಧನೆಯ ಪ್ರತೀಕವಾಗಿದೆ.ಅವರ ಮಾರ್ಗದರ್ಶನ, ಸರಳ ವ್ಯಕ್ತಿತ್ವ ಹಾಗೂ ಪತ್ರಿಕೋದ್ಯಮದ ಮೇಲಿನ ಬದ್ಧತೆ ಅನೇಕ ಯುವ ಪತ್ರಕರ್ತರಿಗೆ ಸ್ಫೂರ್ತಿದಾಯಕವಾಗಿದೆ.ಪ್ರದೀಪ ಕುಲಕರ್ಣಿ ಅವರಿಗೆ…

Read More

ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕ, ನಿಷ್ಪಕ್ಷಪಾತ ಹಾಗೂ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ವಿಜಯಪುರದ ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ ಸೊಲ್ಲಾಪುರದ ಸ್ಟಾರ್ ನ್ಯೂಸ್ ಚಾನೆಲ್ ವತಿಯಿಂದ ನೀಡಲಾಗುವ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಿಸಲಾಗಿದೆ.ದೀಪಕ್ ಶಿಂತ್ರೆ ಅವರು ಹಲವು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ಮರಾಠಿ ಪತ್ರಿಕೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಜಿಲ್ಲೆಯ ವಿವಿಧ ವಿಷಯಗಳ ಕುರಿತು ಅವರು ನಿರಂತರವಾಗಿ ವರದಿಗಾರಿಕೆ ನಡೆಸಿದ್ದಾರೆ….

Read More

ವಿಜಯಪುರ ಜಿಲ್ಲಾ ಸಂಜೆವಾಣಿ ವರದಿಗಾರ ರುದ್ರಪ್ಪ ಆಸಂಗಿಯವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 9:ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಹಾಗೂ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ರಾಜ್ಯದ 30 ಜಿಲ್ಲೆಗಳ 40 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಹಾ ಗೂ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಪ್ರಶಸ್ತಿಯು ನಗದು 50,000 ಹಾಗೂ ಫಲಕ ಹೊಂದಿದೆ. ಶ್ರೀಮತಿ ಸರಿತಾ ರೈ ಅವರಿಗೆ 2025ನೇ ಸಾಲಿನ ವಿಶೇಷ ಪ್ರಶಸ್ತಿ ಲಭಿಸಿದ್ದು, ಈ ಪ್ರಶಸ್ತಿ ನಗದು ಒಂದು ಲಕ್ಷ ರೂಪಾಯಿ ಹಾಗೂ ಫಲಕ ಹೊಂದಿದೆ.ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಪ್ರಸಕ್ತ ಸಾಲಿನ…

Read More