ಹಿರಿಯ ನ್ಯಾಯವಾದಿ ಎಸ್. ಎಚ್. ಲಗಳಿ ನಿಧನ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19: ನಗರದ ಪ್ರಖ್ಯಾತ ಹಿರಿಯ ವಕೀಲ ಸುರೇಶ ಹಣಮಂತರಾಯ ಲಗಳಿ (77) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.ಮೃತರು ಸುದೀರ್ಘ ಕಾಲ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಎಸ್. ಎಂ. ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಬಿ.ಎಲ್.ಡಿ.ಇ. ಸಂಸ್ಥೆ, ಡಿ.ಎಲ್.ಆರ್.ಸಿ. ಮತ್ತು ಸ್ಪಿನ್ನಿಂಗ್ ಮಿಲ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ವಿಜಯಪುರ ಡಿಸಿಸಿ ಬ್ಯಾಂಕ್‌ನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಖ್ಯಾತ ಕ್ರಿಮಿನಲ್ ವಕೀಲರಾಗಿದ್ದ ಇವರು, ವಿಜಯಪುರ ನಗರಸಭೆ ಸೇರಿದಂತೆ ಜಿಲ್ಲೆಯ ಹಲವು…

Read More

ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.9:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ , ಬಕೆಟ್‍ನಲ್ಲಿ ಬಾಲ್ ಎಸೆಯುವುದು.60 ರಿಂದ 70 ವಯೋಮಾನ‌ದವರು ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ:…

Read More

ಏಕರೂಪ ಮಾಸಾಶನ ಪದ್ಧತಿ ಜಾರಿಗೆ ಆಗ್ರಹಿಸಿ ಹಿರಿಯ ಪತ್ರಕರ್ತರ ಸಮಾವೇಶ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ತಿರುವನಂತಪುರಂ, ಆ. 29:ದೇಶದ ಎಲ್ಲಾ ರಾಜ್ಯಗಳ ಹಿರಿಯ ನಿವೃತ್ತ ಪತ್ರಕರ್ತರಿಗೆ ಏಕರೂಪದ ಮಾಸಾಶನ ಪದ್ಧತಿಯನ್ನು ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಿರಿಯ ಪತ್ರಕರ್ತರ ಒಕ್ಕೂಟವು ಸಮ್ಮೇಳನದಲ್ಲಿ ಒತ್ತಾಯಿಸಿತು.ಆಗಸ್ಟ್ 19, 20 ಹಾಗೂ 21ರಂದು ಕೇರಳ ರಾಜಧಾನಿ ತಿರುವನಂತನಪುರಂ ವಿ ಪ್ರತಾಪ ಚಂದ್ರನ್ ನಗರದಲ್ಲಿ ನಡೆದ ಹಿರಿಯ ಪತ್ರಕರ್ತರ ಪ್ರಪ್ರಥಮ ರಾಷ್ಟ್ರೀಯ ಸಮ್ಮೇಳನದಲ್ಲಿ ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪೀಣರಾಯಿ ವಿಜಯನ್, ಅತಿ ಹೆಚ್ಚು ಹಿರಿಯ ಪತ್ರಕರ್ತರಿಗೆ ಮಾಶಾಸನ ನೀಡುತ್ತಿರುವ ರಾಜ್ಯ…

Read More