7 ಜನ ಕೊಲೆ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 50,000 ರೂ. ದಂಡ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಜಿಲ್ಲೆಯ ಸಿಂದಗಿ ತಾಲೂಕಿನ ಕೋರವಾರದಲ್ಲಿ ನಡೆದ ಭೀಮನಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿತರಿಗೆ ಜೀವಾವದಧಿ ಶಿಕ್ಷೆ ಹಾಗೂ ತಲಾ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಮನೆ ಮುಂದಿನ ಖುಲ್ಲಾ ಜಾಗೆ ಸಲುವಾಗಿ ದಾಯಾದಿಗಳ ಮಧ್ಯೆ ಮೇಲಿಂದ ಮೇಲೆ ಕಲಹ ಉಂಟಾಗುತ್ತಿತ್ತು. 9-10-2013ರಂದು ಈ ಸಂಬಂಧ ಕಲಹ ವಿಕೋಪಕ್ಕೆ ಹೋಗಿ ಭೀಮನಗೌಡ ನಿಂಗನಗೌಡ ಪಾಟೀಲ ಹಾಗೂ ಆತನ ಸಹೋದರರಾದ…

Read More

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ:ಹೋರಾಟಕ್ಕೆ ಸಂದ ಗೌರವ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 4:ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಲೈಂಗಿಕ ಶೋಷಣೆಗೆ ಒಳಗಾದ ಸಂತ್ರಸ್ತೆಯರು ನ್ಯಾಯದ ನಿರೀಕ್ಷೆಯನ್ನು ಕಳೆದುಕೊಳ್ಳುತ್ತಿರುವಂತಹ ಪ್ರಸ್ತುತ ದಿನಗಳಲ್ಲಿ ಓರ್ವ ಪ್ರಭಾವಿ ರಾಜಕಾರಣಿಯ ವಿರುದ್ಧದ ಈ ಮಹತ್ವದ ತೀರ್ಪು ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ ನಂತೆ ಭಾಸವಾಗುತ್ತಿದೆ….

Read More