ಪೊಲೀಸರ ಸಮಾಜಮುಖಿ ಸೇವೆ ಅನನ್ಯ- ನ್ಯಾಯಾಧೀಶ ಹರೀಶ್
Police’s service to society is exceptional – Judge Harish.
Police’s service to society is exceptional – Judge Harish.
ಸಪ್ತಸಾಗರ ವಾರ್ತೆ ಹುಬ್ಬಳ್ಳಿ, ಅ. 5: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ಹೌದು. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರು ಬ್ಯಾಗ್ ಮರೆತು ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದರು.ಘಟನೆ ನಡೆದ ಮಾಹಿತಿ ಸಿಗುತ್ತಿದ್ದಂತೆಯೇ ರೈಲ್ವೆ ಸಿಬ್ಬಂದಿಯವರು ತಕ್ಷಣ ಕಾರ್ಯ ಪ್ರವೃತ್ತರಾಗಿ ಮಹಿಳಾ ಪ್ರಯಾಣಿಕರಿಗೆ ಬ್ಯಾಗ್ ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಗ್ ಹುಡುಕಿದ್ದು ಹೇಗೆ? : ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರು ಆಕಸ್ಮಿಕವಾಗಿ ತಮ್ಮ ಲಗೇಜ್ ಒಂದನ್ನು ಹುಬ್ಬಳ್ಳಿ ನಿಲ್ದಾಣದಲ್ಲೇ ಬಿಟ್ಟು,…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಪರ ಸ್ಥಳದಿಂದ ಬಂದಂತ ಭಕ್ತಾಧಿಗಳಿಗೆ, ಪ್ರವಾಸಿಗರಿಗೆ, ರುದ್ರಾಭಿಷೇಕ ಮಾಡಿಸುವ ಭಕ್ತಾಧಿಗಳಿಗೆ ನಿತ್ಯ ದಾಸೋಹ ಸೇವೆ ಕಲ್ಪಿಸಲಾಗುತ್ತದೆ. ಪ್ರಾರಂಭೋತ್ಸವ ದಿನದ ದಾಸೋಹ…