ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 9: ಗ್ರಾಮೀಣ ಬಡ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಕಾರ್ಯ ನಿರ್ವಹಿಸಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಸಂಶೋಧನೆ ಕೇಂದ್ರದಲ್ಲಿ ಎರಡು ನೂತನ ಆರೋಗ್ಯ ವಾಹಿನಿ ಬಸ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ…

Read More

ಜಿಲ್ಲೆಯ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಬಿ.ಎಲ್.ಡಿ.ಇ‌ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಸ್ಥಾಪಿಸುವ ಮೂಲಕ‌ ನಗರದ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌ ಒದಗಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ‌ ಡಾ. ರಾಜೇಶ ಹೊನ್ನುಟಗಿ‌ ತಿಳಿಸಿದ್ದಾರೆ.ಶುಕ್ರವಾರ ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾದಲ್ಲಿರುವ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ‌ ಮತ್ತು…

Read More

ಜನಕಲ್ಯಾಣ ಸೇವೆಗಳು ಅರ್ಹರನ್ನು ತಲುಪಲಿ: ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಬಸವನಬಾಗೇವಾಡಿ, ಅ. 11:ಪ್ರಸಕ್ತ ಸಂದರ್ಭದಲ್ಲಿ ಬಡ ಜನರ ಕಲ್ಯಾಣಕ್ಕೆ ಸರ್ಕಾರ ಅನೇಕ ಸೇವೆಗಳನ್ನು ಒದಗಿಸುತ್ತಿದ್ದು, ಅರ್ಹರಿಗೆ ತಲುಪಬೇಕಿದೆ. ಇದರ ಭಾಗವಾಗಿ ಜನರ ಆರೋಗ್ಯ ಸೇವೆಗಾಗಿ ಇ-ಶ್ರಮ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ ಕಾರ್ಡ್ ವಿತರಣೆ ಶಿಬಿರ ಹಾಗೂ ಉಚಿತ ನೋಂದಣಿ ಕಾರ್ಯ ನಡೆಯುತ್ತಿದೆ. ಅರ್ಹರಿಗೆ ಸರ್ಕಾರಿ ಸೌಲಭ್ಯ ತಲುಪಿಸುವ ಕೆಲಸವನ್ನು ರಾಷ್ಟ್ರೀಯ ಬಸವ ಸೈನ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ಪಟ್ಟಣದ ಇಂಗಳೇಶ್ವರ…

Read More

ಸಮರ್ಪಣಾ ಭಾವನೆಯಿಂದ ಸೇವೆ ಸಲ್ಲಿಸಿ: ಪ್ರೊ. ಸಿ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 8: ವಿದ್ಯಾರ್ಥಿಗಳು ಕಾನೂನು ಶಿಕ್ಷಣವನ್ನು ಶ್ರದ್ದೆಯಿಂದ ಅಧ್ಯಯನ ಮಾಡಿ ಸಮರ್ಪಣೆ ಮನೋಭಾವದಿಂದ ಸೇವೆ ಮಾಡುವ ಮೂಲಕ ನ್ಯಾಯ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸದೀಯ ಸುಧಾರಣೆ ಸಂಸ್ಥೆ(ಕೆ.ಐ.ಎಲ್.ಪಿ.ಏ.ಆರ್) ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಬುಧವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು…

Read More

ಸಮಾಜ ಸುಧಾರಣೆಗಾಗಿ ನಾರಾಯಣ ಗುರುಗಳ ಸೇವೆ ಅನನ್ಯ -ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ ವಿಜಯಪುರ ಸೆ.7: ಅಂದಿನ ಸಮಾಜದಲ್ಲಿನ ಮೂಢನಂಬಿಕೆ ಹಾಗೂ ಮೌಢ್ಯತೆ, ಅಸಮಾನತೆ ನಿವಾರಿಸುವ ಮೂಲಕ ಸಮಾಜ ಸುಧಾರಣೆಗಾಗಿ ಬ್ರಹ್ಮಶ್ರೀ ನಾರಾಯಣಗುರುಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಹಯೋಗದಲ್ಲಿ ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮೌಢ್ಯತೆ, ಶೋಷಣೆಗಳಿಂದ ತುಂಬಿದ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಬ್ರಹ್ಮಶ್ರೀ ಅವರ…

Read More

ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ: ವೇಣುಗೋಪಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 30: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ…

Read More