ಬಸವನಬಾಗೇವಾಡಿಯಲ್ಲಿ ವ್ಯಸನ ಮುಕ್ತ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1: ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸಾಮೀಜಿ ಹೇಳಿದರು.ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಹಾಂತ ಶಿವಯೋಗಿಗಳ ಜಯಂತಿಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಾಗಲಕೋಟೆಯ ಜಮಖಂಡಿ…

Read More

ಏರೋಸ್ಪೇಸ್ ಪಾರ್ಕ್ ಉತ್ತರ ಕರ್ನಾಟಕದಲ್ಲಿ ಸ್ಥಾಪಿಸಿ: ಶಂಕರಗೌಡ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 21 :ರಾಜ್ಯ ಸರ್ಕಾರ ದೇವನಹಳ್ಳಿ ಬಳಿ ಭೂಸ್ವಾಧೀನ ರದ್ದುಪಡಿಸಿದ ಹಿನ್ನಲೆಯಲ್ಲಿ ಉದ್ದೇಶಿತ ಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕೆಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸರ್ಕಾರವನ್ನು ಆಗ್ರಹಿಸಿದ್ದಾರೆಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕದ ಯಾವುದಾದರೂ ಜಿಲ್ಲೆಯಲ್ಲಿ ಸ್ಥಾಪನೆ ಮಾಡಿದರೆ ಪ್ರಾದೇಶಿಕ ಅಸಮತೋಲನ ಕಡಿಮೆಯಾಗಲಿದೆ. ವೈಮಾನಿಕ ಸಂಶೋಧನೆ ಉತ್ಪಾದನೆ ರಿಪೇರಿ ರಕ್ಷಣೆ ವಿಭಾಗ ವಿಶೇಷವಾಗಿ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳ ಬಾಗಿಲನ್ನೇ ತೆರೆವುಯುವ ಏರೊಸ್ಪೇಸ್ ಪಾರ್ಕನ್ನು ಯಾವುದೇ…

Read More