
ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ
ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…