ಶಿಫಾಗೆ ಮತ್ತೊಂದು ಜಾಗತಿಕ ಗೌರವ: ರಷ್ಯಾದ ಪರಮಾಣು ಶಕ್ತಿ ವಿಶ್ವ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವಿಶ್ವ ಯುವ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಗಮನ ಸೆಳೆದಿದ್ದ ವಿಜಯಪುರದ ಕುಮಾರಿ ಶಿಫಾ ಜಮಾದಾರ ಅವರು ಇದೀಗ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ (IAEA) ಹಾಗೂ ರಷ್ಯಾ ಸರ್ಕಾರದ ಸಹಯೋಗದಲ್ಲಿ ರಷ್ಯಾದ ಆಬ್ನಿನ್ಸ್ಕ್ ನಗರದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಮಾಣು ಶಕ್ತಿಯ ಶಾಂತಿಯುತ ಬಳಕೆ, ಹಸಿವು ನಿವಾರಣೆ ಹಾಗೂ ಜಾಗತಿಕ ಅಭಿವೃದ್ಧಿಗೆ ಪರಮಾಣು…

Read More

ಶಿಫಾಗೆ ಜಿಲ್ಲಾಧಿಕಾರಿ ಆನಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ ವಿಶ್ವ ಶಾಂತಿಯ ಸಂದೇಶ ಸಾರಿದ ವಿಜಯಪುರದ ಹೆಮ್ಮೆಯ ಕುಮಾರಿ ಶಿಫಾ ಜಮಾದಾರ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ. ಆನಂದ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೃದಯಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ….

Read More

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರ ಯುವತಿ ಶಿಫಾ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಇದೇ ದಿ.೨೨ ರಿಂದ ಸೆ.೩೦ ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಯುವ ಪ್ರತಿನಿಧಿ ಮಂಡಳದ ನೇತೃತ್ವವನ್ನು ವಿಜಯಪುರ ಯುವತಿ ಕು.ಶಿಫಾ ಜಮಾದಾರ ವಹಿಸಲಿರುವುದು ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲುಗಲ್ಲು.ಇದೇ ಪ್ರಥಮ ಬಾರಿಗೆ ಜಾಗತಿಕ ಮಟ್ಟದ ಶೃಂಗ ಸಭೆಯಲ್ಲಿ ವಿಜಯಪುರ ಯುವ ಪ್ರತಿಭೆಯೊಬ್ಬರು ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.ವಿಶ್ವ ಅಣು ದಿನಾಚರಣೆ ಅಂಗವಾಗಿ ರಷ್ಯಾ ಸರ್ಕಾರ ತನ್ನ ರಾಜಧಾನಿಯಲ್ಲಿ ಸೆ.೨೨…

Read More