ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಜ.14ರಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು.ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More

ಅಗ್ನಿ ದುರಂತ ಹಾನಿಗೆ ಪರಿಹಾರ:ದುಷ್ಕೃತ್ಯದ ಬಗ್ಗೆ ತನಿಖೆಗೆ ಆದೇಶ- ಸಚಿವ ಶಿವಾನಂದ ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 14: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್‌ ಲಿಮಿಟೆಡ್‌ ಬಳಿ ಗುರುವಾರ ಸಂಭವಿಸಿದ ಅಹಿತಕರ ಘಟನೆಯಲ್ಲಿ ಸಂಭವಿಸಿದ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಹಾಗೂ ದುರಂತದ ಬಗ್ಗೆ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.ದುರಂತದ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ಬಿ. ತಿಮ್ಮಾಪುರ ಅವರೊಂದಿಗೆ ಭೇಟಿ ನೀಡಿ ದುರಂತದಲ್ಲಿ ಹಾನಿಗೀಡಾದ ಕಬ್ಬು, ಟ್ರ್ಯಾಕ್ಟರ್‌ಗಳು, ಬೈಕ್‌ಗಳನ್ನು ವೀಕ್ಷಣೆ ಮಾಡಿ ರೈತರ…

Read More

ಸರ್ಕಾರಿ ವೈದ್ಯಕೀಯ ಕಾಲೇಜ್:ಸಿ.ಎಂ.ಗೆ ಮನವರಿಕೆ ಮಾಡಿದ್ದೇನೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು…

Read More

ಫಲಾನುಭವಿಗಳಿಗೆ ವಾಹನ ವಿತರಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…

Read More