ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಸಂವಿಧಾನದ ಮೇಲೆ ನಡೆದ ದಾಳಿ- ರಾಜು ಆಲಗೂರ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 8 : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ ಪ್ರಕರಣ ನಡೆದಿರುವುದು ಅತ್ಯಂತ ಒಂದು ರೀತಿ ಸಂವಿಧಾನ ಮೇಲೆ ನಡೆದಿರುವ ದಾಳಿ. ಇದನ್ನು ನಾವು ಕ್ಷಮಿಸುವುದಿಲ್ಲ, ಆರೋಪಿ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅ.೧೬ ರಂದು ವಿಜಯಪುರ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಬಲದಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ ಬಿ.ಆರ್. ಗವಾಯಿ ಅವರ ಹುದ್ದೆ…

Read More

ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ: ಹೊನಮೋಡೆ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಸುಪ್ರೀಂಕೋರ್ಟ್ ಸಿಜೆಐ ಮೇಲೆ ಶೂ ಎಸೆತ ಪ್ರಕರಣವನ್ನುಜಿಲ್ಲಾ ಶಿವಶರಣ ಸಮಗಾರ ಹರಳಯ್ಯಸಮಾಜದ ಮುಖಂಡ ವಸಂತ ಹೊನಮೋಡೆ ತೀವ್ರವಾಗಿ ಖಂಡಿಸಿದ್ದಾರೆ.ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಸಿಜೆಐ ಬಿ. ಆರ್. ಗವಾಯಿ ಅವರ ಮೇಲೆ ರಾಕೇಶ ಕಿಶೋರ್ ಎಂಬ ಹಿರಿಯ ವಕೀಲ ನ್ಯಾಯಾಲಯ ಸಭಾಂಗಣದಲ್ಲಿ ಶೂ ಎಸೆದು ಭಾರತದ ಉಚ್ಛ ನ್ಯಾಯಾಲಯಕ್ಕೆ ಹಾಗೂ ಭಾರತದ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ತೀವ್ರ ಅವಮಾನ ಮಾಡಿದ್ದು, ಈ ನ್ಯಾಯವಾದಿಗೆ ಕಠಿಣ…

Read More