ವಿಜಯಪುರದಲ್ಲಿ ಜು.18-19ರಂದು ಶ್ರೀ ಅಂಬಾ ಭವಾನಿ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ವಿಜಯಪುರ ನಗರದ ಪ್ರಸಿದ್ಧ ಶ್ರೀ ಅಂಬಾ ಭವಾನಿ ವಾರ್ಷಿಕ ಜಾತ್ರಾ ಮಹೋತ್ಸವ ಜುಲೈ 18 ಹಾಗೂ 19ರಂದು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ನಡೆಯಲಿದ್ದು, ಜಾತ್ರೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ರಾಷ್ಟ್ರೀಯ ಬಂಜಾರ ಪರಿಷದ ಅಧ್ಯಕ್ಷ ಪ್ರಕಾಶ ಬಾಳು ಚವ್ಹಾಣ ತಿಳಿಸಿದ್ದಾರೆ.ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 18ರಂದು ಬೆಳಿಗ್ಗೆ 9 ಗಂಟೆಗೆ ಸೋಲಾಪುರ ರಸ್ತೆಯಲ್ಲಿರುವ ಮರಗಟ್ಟೆ ಓಣಿಯಿಂದ ಶ್ರೀ ಅಂಬಾ ಭವಾನಿ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ…

Read More