
ಧರ್ಮಸ್ಥಳ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ಮಾಹಿತಿ ಕಾರ್ಯಾಗಾರ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 9: ಜಿಲ್ಲೆಯ ತಾಳಿಕೋಟೆಯ ವಿಠ್ಠಲ್ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ತಾಲ್ಲೂಕಿನ ಗಣೇಶನಗರ ವಲಯದ 10 ಒಕ್ಕೂಟದ ಪದಾಧಿಕಾರಿಗಳಿಗೆ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ಅವರು ಕಾರ್ಯಾಗಾರ ಉದ್ಘಾಟಿಸಿದರು.ವಲಯ ಮಟ್ಟದಲ್ಲಿ 25 ರಿಂದ 30 ತಂಡಗಳನ್ನು ಒಳಗೊಂಡಂತೆ ಒಂದು ಒಕ್ಕೂಟದಂತೆ 10 ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿದ್ದು. 10 ಒಕ್ಕೂಟದಿಂದ 50 ಜನ ಪದಾಧಿಕಾರಿಗಳು ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ವಿಜಯಪುರ ಜಿಲ್ಲಾ ನಿರ್ದೇಶಕ…