ಧರ್ಮಸ್ಥಳ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ಮಾಹಿತಿ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 9: ಜಿಲ್ಲೆಯ ತಾಳಿಕೋಟೆಯ ವಿಠ್ಠಲ್ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ತಾಲ್ಲೂಕಿನ ಗಣೇಶನಗರ ವಲಯದ 10 ಒಕ್ಕೂಟದ ಪದಾಧಿಕಾರಿಗಳಿಗೆ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ಅವರು ಕಾರ್ಯಾಗಾರ ಉದ್ಘಾಟಿಸಿದರು.ವಲಯ ಮಟ್ಟದಲ್ಲಿ 25 ರಿಂದ 30 ತಂಡಗಳನ್ನು ಒಳಗೊಂಡಂತೆ ಒಂದು ಒಕ್ಕೂಟದಂತೆ 10 ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿದ್ದು. 10 ಒಕ್ಕೂಟದಿಂದ 50 ಜನ ಪದಾಧಿಕಾರಿಗಳು ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ವಿಜಯಪುರ ಜಿಲ್ಲಾ ನಿರ್ದೇಶಕ…

Read More

ಧರ್ಮಸ್ಥಳ ಚಲೋ ನಿಮಿತ್ತ ಪ್ರತಿಭಟನೆ ಮೆರವಣಿಗೆ: ಸರ್ಕಾರದ ವಿರುದ್ಧ ಪ್ರತಿಭಟನೆಕಾರರ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29:ಧರ್ಮಸ್ಥಳ ಸುಕ್ಷೇತ್ರ ವಿರುದ್ಧ ಷಡ್ಯಂತ್ರ ಖಂಡಿಸಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಯಿತು.ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ನಗರದ ಗಾಂಧಿ ವೃತದಿಂದ ಬಸವೇಶ್ವರ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟಿರುವ ಆರೋಪ ಖಂಡಿಸಿ ಪ್ರತಿಭಟನೆಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಧರ್ಮದ ಉಳಿವಿಗಾಗಿ ಧರ್ಮ ಯುದ್ದ ಹೆಸರಿನಲ್ಲಿ ಹೋರಾಟ, ಸರ್ಕಾರದ ವಿರುದ್ದ ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು.ಇದೇ ಸಂದರ್ಭದಲ್ಲಿ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ…

Read More

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ

ಸಪ್ತಸಾಗರ, ವಾರ್ತೆ, ವಿಜಯಪುರ, ಆ. 13 :ಪವಿತ್ರ ಪುಣ್ಯ ಕ್ಷೇತ್ರ ಧರ್ಮಸ್ಥಳ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆ ಮುಖಂಡರು ಹಾಗೂ ಧರ್ಮಸ್ಥಳದ ಭಕ್ತಾದಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು. ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ನಂತರ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಪ್ರಮುಖರಾದ ಶಿವಾನಂದ ದೇಸಾಯಿ, ಅಪ್ಪುಗೌಡ ಪಾಟೀಲ್(ಮನಗೂಳಿ),…

Read More