ಶ್ರೀ ಸಿದ್ದರಾಮಾನಂದ ಸ್ವಾಮೀಜಿ ನಿಧನಕ್ಕೆ ಮಾಜಿ ಸಚಿವ ಆರ್.ಕೃಷ್ಣಪ್ಪ ತೀವ್ರ ಸಂತಾಪ
ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 15: ತಿಂಥಣಿ ಬ್ರಿಜ್ಡ್ ನ ಶ್ರೀ ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶ್ರೀ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳು ನಮ್ಮನ್ನು ಅಗಲಿದ ಸುದ್ದಿ ಆಘಾತಕಾರಿಯಾದದ್ದು.ಸ್ವಾಮೀಜಿ ಅವರ ಅಗಲಿಕೆ ಸಮಾಜಕ್ಕಾದ ಬಹುದೊಡ್ಡ ನಷ್ಟ ಎಂದು ಮಾಜಿ ಸಚಿವ ಆರ್.ಕೃಷ್ಣಪ್ಪ ಕಂಬನಿ ಮಿಡಿದಿದ್ದಾರೆ.ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದ ಸ್ವಾಮೀಜಿ ಸಮಾಜ ಸುಧಾರಣೆಯ ಭಾಗವಾಗಿ ಉಚಿತ ಶಿಕ್ಷಣದ ಜೊತೆಗೆ ದಾಸೋಹ, ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ,ರಕ್ತದಾನ ಶಿಬಿರ ಸೇರಿದಂತೆ ಅನೇಕ ಜನೋಪಕಾರಿ ಕಾರ್ಯಗಳ ಮೂಲಕ ಮಾರ್ಗದರ್ಶಿಗಳಾಗಿದ್ದರು. ಅವರ…


