ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ- ಸಿದ್ದರಾಮಯ್ಯ
Implement the cabinet decisions regarding Scheduled Caste internal reservation properly – Siddaramaiah.
Implement the cabinet decisions regarding Scheduled Caste internal reservation properly – Siddaramaiah.
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ರಾಜ್ಯ ಸರ್ಕಾರದ ಜಾತಿ ಗಣತಿ ಸೋನಿಯಾ ಗಾಂಧಿ ಅಣತಿಯಂತೆ ನಡೆಯುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ.ವಿಜಯಪುರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಯತ್ನಾಳ,ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ ಮಾಡಿದ್ದಾರೆ. ಇವೆಲ್ಲ ಸೋನಿಯಾ ಗಾಂಧಿ ಕೊಟ್ಟಿರುವ ಹೊಸ ಹೊಸ ನಾಮಾವಳಿ ಎಂದರು.ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಹಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆನ್ನುತ್ತಾರೆ.ಈ ಹಿನ್ನಲೆ ಜಾತಿ ವರ್ಗೀಕರಣ ಮಾಡಿದ್ದಾರೆ. ಇವೆಲ್ಲಾ ಜಾತಿಗಳು ನಮ್ಮ ದೇಶದಲ್ಲಿ ಅಷ್ಟೇ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.6: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಪರಿಹಾರ ಕೋರಿ ನ್ಯಾಯಾಲಯದ…
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನರಾಜ್ ಮತ್ತಿತರರು ಉಪಸ್ಥಿತರಿದ್ದರು.
ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 5 :ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ” ದಲ್ಲಿ ಮಾತನಾಡಿದರು.ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ…
ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.
ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.
ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…