ಇಂಗಳೇಶ್ವರ ಚನ್ನಬಸವ ಸ್ವಾಮಿಜಿ ಕಾಯಕ ಸವ೯ಶ್ರೇಷ್ಠ: ಸಿದ್ಧರಾಮ ಶ್ರೀ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಆಧ್ಯಾತ್ಮಿಕ ಜೀವನದ ಮೌಲ್ಯಯುತ ತತ್ವಗಳನ್ನು ಪ್ರವಚನಗಳ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಪ್ರಥಮರು. ಶಿಲೆಗಳಲ್ಲಿ ವಚನಗಳನ್ನು ಅರಳಿಸಿ ದೇಶದ ಗಮನ ಸೆಳೆದ ಇಂಗಳೇಶ್ವರ ಚನ್ನಬಸವ ಸ್ವಾಮಿಜಿ ಕಾಯಕ ಸವ೯ಶ್ರೇಷ್ಠವಾಗಿದೆ ಎಂದು ಮಸಬಿನಾಳ ವಿರಕ್ತಮಠದ ಸಿದ್ಧರಾಮ ಸ್ವಾಮಿಜಿ ಅಭಿಪ್ರಾಯ ವ್ಯಕ್ತಪಡಿಸಿದರುಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮಿಜಿ ಹಾಗೂ ಇಂಗಳೇಶ್ವರದ ಚನ್ನಬಸವ ಸ್ವಾಮಿಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ ಆಧ್ಯಾತ್ಮಿಕ…


