ರಾಷ್ಟ್ರಮಟ್ಟದ ಸೈಕ್ಲಿಂಗ್ ನಲ್ಲಿ ಪುನೀತ ಬಿರಾದಾರಗೆ ಬೆಳ್ಳಿ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10 : ಭಾರತೀಯ ಸೈಕ್ಲಿಂಗ್ ಫೆಡರೇಶನ್ ಹಾಗೂ ಸೈಕ್ಲಿಂಗ್ ಅಸೋಶಿಯೇಶನ್ ಆಫ್ ಓರಿಸ್ಸಾ ಸಹಯೋಗದಲ್ಲಿ ಸಂಬಾಲಪುರಲ್ಲಿ ನಡೆದ 30ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ ಬಿರಾದಾರ 16 ವಯೋಮಾನದ ಬಾಲಕರ ವಿಭಾಗದ 30 ಕಿ.ಮೀ ಟೀಮ್ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ…

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More