ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ : ಸಚಿವ ಸಂತೋಷ ಲಾಡ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಸಣ್ಣ ವೃತ್ತಿ ಕೈಗೊಂಡು, ವೃತ್ತಿಯನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ತಮ್ಮ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯದಾದ್ಯಂತ ವಿವಿಧ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ…

Read More