ಸಮಾಜ ಕಾರ್ಯದಲ್ಲಿ ಕೌಶಲ್ಯ ಎಂಬುದು ಜ್ಞಾನವನ್ನು ಕ್ರಿಯೆಗೆ ತಿರುಗಿಸುವ ಸೇತುವೆ : ಸಂತೋಷ ಹಳೆಮನಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದಸಮಾಜ ಕಾರ್ಯ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಹಾಗೂ ವೃತ್ತಿ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ವೃತ್ತಿ ಮಾರ್ಗದರ್ಶನಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಂತೋಷ ಹಳೆಮನಿ ಮಾತನಾಡಿ, ಸಮಾಜ ಕಾರ್ಯ ಎಂದರೆ ಕೇವಲಪುಸ್ತಕದಲ್ಲಿರುವ ಸಿದ್ಧಾಂತವಲ್ಲ. ಅದು ಬದುಕಿನ ನಡುವೆ ಇಳಿದು, ಜನರ ನೋವಿಗೆ ಕಿವಿಯಾಗಿ, ಅವರ ಶಕ್ತಿಯಾಗುವ ಪ್ರಯೋಗ ಶಾಲೆ ಎಂದರು. ನಂತರ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆಪ್ರಸ್ತುತ ಉದ್ಯೋಗಾವಕಾಶಗಳು, ವೃತ್ತಿಪರ ರೆಸ್ಯೂಮ್ತಯಾರಿಕೆ, ಸಂದರ್ಶನ ಕೌಶಲ್ಯಗಳು, ಸಂವಹನ ಮತ್ತುವ್ಯಕ್ತಿತ್ವ…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More