ಭೀಮಶಿ ಅಗಲಿಕೆಯಿಂದ ರೈತಪರ ಧ್ವನಿ ಕ್ಷೀಣ : ಶಿವಾನಂದ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28 :ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ, ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ವಿಜಯಪುರ ಜಿಲ್ಲೆಯಲ್ಲಿ ರೈತ ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿದ್ದು ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಸೋಮವಾರ ಇಂಡಿ ತಾಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ರೈತ-ಕಾರ್ಮಿಕ ನಾಯಕ ಭೀಮಶಿ…

Read More