ಮಠಗಳ ಕಾರ್ಯ ಅನನ್ಯ: ಡಾ. ಸಂಗಮೇಶ ಮೇತ್ರಿ

ಸಪ್ತಸಾಗರ ವಾರ್ತೆ,ಇಂಡಿ, ಜು. 25:ಮಠಗಳು ತಮ್ಮ ಅಸ್ತಿತ್ವ ಉಳಿಸಿಕೊಂಡು ಸಾಮಾಜಿಕ ಪರಿವರ್ತನೆಗೆ ಕಾರಣವಾಗಿ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದಿವೆ ಎಂದು ಸಾಹಿತಿ ಡಾ ಸಂಗಮೇಶ ಮೇತ್ರಿ ಹೇಳಿದರು.ಶನಿವಾರ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಇಂಡಿ ತಾಲೂಕಿನ ಮಠ ಮಾನ್ಯಗಳು’ ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಅವರು ಮಾತನಾಡಿದರು.ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಹಾಗೂ ಶಿಕ್ಷಣ ಬಿತ್ತುವಲ್ಲಿ, ಸಂಸ್ಕೃತಿ ಹಂಚುವಲ್ಲಿ ಇಂಡಿ ತಾಲೂಕಿನ ಹಲವು ಮಠಗಳು ಕೆಲಸ ಮಾಡಿವೆ….

Read More

ಸಂಘಟಿತ ಸಮಾಜ ನಿರ್ಮಾಣಕ್ಕೆ ಶಿಕ್ಷಣ, ಸಂಸ್ಕಾರ ಅಗತ್ಯ: ಶಂಕರ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಸಮಾಜದ ಪ್ರಗತಿಗೆ ಶಿಕ್ಷಣ, ಸಂಸ್ಕಾರ, ಸಂಘಟನೆ ಮತ್ತು ಸಾಮಾಜಿಕ ಬದ್ಧತೆ ನಾಲ್ಕು ಪ್ರಮುಖ ಆಧಾರಸ್ತಂಭಗಳಾಗಿದ್ದು, ಇವುಗಳನ್ನು ಬಲಪಡಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೇಳಿದರು.ನಗರದ ವೀರಶೈವ ಲಿಂಗಾಯತ ಸಮಾಜ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ…

Read More

‘ನಾನು-ನನ್ನದು’ ಮನೋಭಾವದಿಂದ ದೇಶ-ಸಮಾಜದ ಚಿಂತನೆ ಕ್ಷೀಣಿಸಿದೆ: ಡಾ. ದೇಸಾಯಿ ಯಡಹಳ್ಳಿ ಕಳವಳ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಸಮಾಜದಲ್ಲಿ ಹೆಚ್ಚುತ್ತಿರುವ ಅನಗತ್ಯ ಆಡಂಬರ, ದುಂದು ವೆಚ್ಚ ಮತ್ತು ಪ್ರದರ್ಶನದ ಮನೋಭಾವಕ್ಕೆ ಕಡಿವಾಣ ಹಾಕುವ ಅಗತ್ಯವಿದ್ದು, ದೇಶ ಹಾಗೂ ಸಮಾಜದ ಬಗ್ಗೆ ಕಾಳಜಿ ಹೊಂದಿದ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಹಿರಿಯ ಸಹಕಾರಿ ಧುರೀಣ ಹಾಗೂ ಪರಿಸರ ತಜ್ಞ ಡಾ. ಎಂ.ಆರ್. ದೇಸಾಯಿ ಯಡಹಳ್ಳಿ ಕರೆ ನೀಡಿದರು.ಬಾಗಲಕೋಟೆ ಜಿಲ್ಲೆಯ ಬೀಳಗಿ ಸಮೀಪದ ಯಡಹಳ್ಳಿಯಲ್ಲಿ ಆಯೋಜಿಸಿದ್ದ ಅನಗತ್ಯ ಆಡಂಬರದ ಆಚರಣೆಗಳ ಕುರಿತ ಚಿಂತನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಶಕಗಳಲ್ಲಿ “ನಾನು-ನನ್ನದು” ಎಂಬ ಸ್ವಾರ್ಥದ…

Read More

ಸಮಾಜದ ಅಭಿವೃದ್ಧಿಗೆ ಸಂಘದ ಸದಸ್ಯರು ಶ್ರಮಿಸಬೇಕು : ಸುಮಿತ್ರಾ ಮಾನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 11 : ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಂಘದ ಸದಸ್ಯರು ನಗರದ ಖಾಸಗಿ ಹೊಟೇಲ್ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾಗಿ‌ ಮಹಿಳಾ ದಿನಾಚರಣೆ ಆಚರಿಸಿದರು.ಪಿಎಸ್ ಐ ರೇಣುಕಾ ದಿನ್ನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.ವಿಶ್ರಾಂತ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಸಂಘದ ಸಂಸ್ಥಾಪಕಿ ಸುಮಿತ್ರಾಮಾನೆ ಮಾತನಾಡಿ, ರಾಜಮಾತೆ ಅಹಲ್ಯಾಬಾಯಿ ಹೊಳಕರ್ 12 ಜ್ಯೋತಿರ್ಲಿಂಗಗಳನ್ನು ಜೀರ್ಣೋದ್ಧಾರ ಮಾಡಿ ಹಲವಾರು ದೇವಾಲಯಗಳನ್ನು ಅಭಿವೃದ್ಧಿಗೊಳಿಸಿ ಜನಪರ ಕಾರ್ಯಗಳನ್ನು ಮಾಡಿದ್ದಾರೆ ಅಂತವರ ಹೆಸರಿನಲ್ಲಿ ವಿಜಯಪುರ…

Read More

ಸಂತ ರವಿದಾಸರ ತತ್ತ್ವಗಳು ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ಸಂಸದ ಗೋವಿಂದ ಕಾರಜೋಳ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2:ಸಂತ ರವಿದಾಸರು ಕಂಡ ಜಾತಿರಹಿತ ಮತ್ತು ಸಮಾನತೆಯ ಸಮಾಜದ ಕನಸನ್ನು ನನಸಾಗಿಸಲು ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರು ಕರೆ ನೀಡಿದರು.ನಗರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ಸಂತ ಶಿರೋಮಣಿ ಶ್ರೀ ರವಿದಾಸರ ಜಯಂತಿ’ ಕಾರ್ಯಕ್ರಮದಲ್ಲಿ ರವಿದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.ಭಾರತದ ಭಕ್ತಿ ಪರಂಪರೆಯಲ್ಲಿ ಸಂತ ರವಿದಾಸರ ಸ್ಥಾನ ಹಿರಿದಾದುದು. 15ನೇ ಶತಮಾನದಲ್ಲಿಯೇ ಅವರು ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯ…

Read More

ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More

ಸಿದ್ಧಸಿರಿ: ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9: ನಗರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘವು ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷವಾದ ಪ್ರಗತಿಯನ್ನು ಸಾಧಿಸಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆಯಾಗಿದೆ ಎಂದು ಸೊಸೈಟಿ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2006ರ ಮೇ 29 ರಂದು ಶುಭ ಗಳಿಗೆಯಲ್ಲಿ ಪ್ರಾರಂಭವಾಗಿ ಕರ್ನಾಟಕ ರಾಜ್ಯದಾದ್ಯಂತ ಕಾರ್ಯಕ್ಷೇತ್ರ…

Read More

ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ತಾಲೂಕಿನ ಶಿವಣಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಗುರುವಾರ ಸಂಘದ ಕಚೇರಿ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಯುನುಸ್ ಕರ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಸಹಕಾರಿ ವರ್ಷದ ಆಯವ್ಯಯಗಳ ಬಗ್ಗೆ ಅನುಮೋದನೆ ಪಡೆಯುವುದು, ಸಾಲ ವಸೂಲಾತಿ ಕ್ರಮಗಳ ಬಗ್ಗೆ ಪರಿಶೀಲಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಉಪಾಧ್ಯಕ್ಷ ನಾಗೇಂದ್ರ ಬಡಿಗೇರ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ವಿ. ಗುಣದಾಳಮಠ, ನಿರ್ದೇಶಕರಾದ ಮಡ್ದಪ್ಪ…

Read More