ಎಂಟನೇ ವಿಜಯಪುರ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ: ಸವಾ೯ಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಜ11: ಜನೇವರಿ 20,21ರಂದು ವಿಜಯಪುರ ತಾಲೂಕ ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನ ಹಿಟ್ಟಿನಹಳ್ಳಿಯಲ್ಲಿ ಜರುಗಲಿದ್ದು, ಸಮ್ಮೇಳನದ ಸವಾ೯ಧ್ಯಕ್ಷರಾಗಿ ಸಾಹಿತಿ ಸೋಮಲಿಂಗ ಗೆಣ್ಣೂರ ಸವಾ೯ನುಮತದಿಂದ ಆಯ್ಕೆಯಾಗಿದ್ದಾರೆ.ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾಯ೯ಕಾರಿ ಸಮಿತಿ ಪದಾಧಿಕಾರಿಗಳು ಚಚಿ೯ಸಿ ಸವಾ೯ನುಮತದಿಂದ ಸಾಹಿತಿ ಸೋಮಲಿಂಗ ಗೆಣ್ಣೂರ ಅವರನ್ನು ಸವಾ೯ಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ಸೋಮಲಿಂಗ ಗೆಣ್ಣೂರ ಚಿಂತಕರು. ವಾಗ್ಮಿಗಳು. ಲೇಖಕರು ಹಾಗೂ ವಿಮರ್ಶಕರಾಗಿದ್ದು ದೇವರಗೆಣ್ಣೂರ ಎಂಬ ಆತ್ಮಕಥನ, ನಮ್ಮ ಸಂವಿಧಾನ…


