ನೈಋತ್ಯ ರೈಲ್ವೆಯಿಂದ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸೇರ್ಪಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ಪ್ರಯಾಣಿಕರ ಸಾಮರ್ಥ್ಯ ಮತ್ತು ಅನುಕೂಲತೆಯನ್ನು ಹೆಚ್ಚಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನ ರೈಲುಗಳಿಗೆ ಶಾಶ್ವತವಾಗಿ ಬೋಗಿಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಪ್ರತಿ ರೈಲಿಗೂ ತಲಾ ಒಂದು ಎಸಿ 3-ಟೈರ್ ಬೋಗಿ, ಮೂರು ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು ಒಂದು ಸಾಮಾನ್ಯ ದರ್ಜೆಯ ಬೋಗಿಗಳನ್ನು ಸೇರಿಸಲಾಗುವುದು.ರೈಲು ಸಂಖ್ಯೆ 16547/16548 ಯಶವಂತಪುರ–ವಿಜಯಪುರ–ಯಶವಂತಪುರ ದೈನಂದಿನ ಎಕ್ಸ್’ಪ್ರೆಸ್ ರೈಲುಗಳಿಗೆ ಐದು ಹೆಚ್ಚುವರಿ ಬೋಗಿಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಇದರೊಂದಿಗೆ ರೈಲಿನ ಒಟ್ಟು ಬೋಗಿಗಳ ಸಂಖ್ಯೆ 13ರಿಂದ 18ಕ್ಕೆ ಏರಿಕೆಯಾಗಲಿದೆ. ಪರಿಷ್ಕೃತ ಸಂಯೋಜನೆಯಲ್ಲಿ…

Read More

ನೈಋತ್ಯ ರೈಲ್ವೆಯ 70ನೇ ರೈಲ್ವೆ ಸಪ್ತಾಹ ಆಚರಣೆ: ಸಾಧಕ ನೌಕರರು ಮತ್ತು ಘಟಕಗಳಿಗೆ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಜ. 24:ನೈಋತ್ಯ ರೈಲ್ವೆಯು ತನ್ನ 70ನೇ ರೈಲ್ವೆ ಸಪ್ತಾಹವನ್ನು ನಗರದ ಗದಗ ರಸ್ತೆಯಲ್ಲಿರುವ ಚಾಲುಕ್ಯ ರೈಲ್ವೆ ಸಂಸ್ಥೆಯಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸೇವೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ನೌಕರರು ಹಾಗೂ ಅತ್ಯುತ್ತಮ ಪ್ರದರ್ಶನ ನೀಡಿದ ವಿವಿಧ ವಿಭಾಗಗಳಿಗೆ ಈ ಸಂದರ್ಭದಲ್ಲಿ ಗೌರವ ಸಲ್ಲಿಸಲಾಯಿತು.ಕಾರ್ಮಿಕ ಅಧಿಕಾರಿ ಸೂರ್ಯ ಪ್ರಕಾಶ್ ಅವರು ಕಾರ್ಯಕ್ರಮದ ಸ್ವಾಗತ ಭಾಷಣ ಕೋರಿದರು. ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು,…

Read More

ನೈಋತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಸೆ. 1: ನೈಋತ್ಯ ರೈಲ್ವೆಯು ತನ್ನ ರೈಲ್ವೆ ವೇತನ ಪ್ಯಾಕೇಜ್ (RSP) ಯೋಜನೆಯಡಿಯಲ್ಲಿ ಹುಬ್ಬಳ್ಳಿ ವಿಭಾಗದ ಮೃತ ಉದ್ಯೋಗಿಯ ಕುಟುಂಬಕ್ಕೆ ₹1 ಕೋಟಿ ಆರ್ಥಿಕ ನೆರವು ನೀಡಿದೆ. ಮಾರ್ಚ್ 2025 ರಲ್ಲಿ ನಿಧನರಾದ ಹುಬ್ಬಳ್ಳಿ ವಿಭಾಗದ ಆಸ್ಪತ್ರೆ ಸಹಾಯಕ ದಿವಂಗತ ಶ್ರೀ ಚನ್ನಬಸಪ್ಪ ಕುಂಬಾರ ಅವರ ಕುಟುಂಬಕ್ಕೆ ಈ ನೆರವು ನೀಡಲಾಗಿದೆ.ಈ ಕ್ಲೈಮ್ ಮೊತ್ತವನ್ನು ಆಗಸ್ಟ್ 28, 2025 ರಂದು ದಿವಂಗತ ಉದ್ಯೋಗಿಯ ಪತ್ನಿ ಶ್ರೀಮತಿ ಮಲ್ಲಮ್ಮ ಕುಂಬಾರ ಅವರ ಬ್ಯಾಂಕ್ ಖಾತೆಗೆ…

Read More