ಬ್ಯಾಂಕ್ ದರೋಡೆ: ಶೀಘ್ರದಲ್ಲಿ ಆರೋಪಿಗಳ ಬಂಧನ- ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:ಚಡಚಣ ಎಸ್ ಬಿ ಐ ಬ್ಯಾಂಕ್ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಶೀಘ್ರದಲ್ಲಿ ದರೋಡೆಕೋರರನ್ನು ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಝಳಕಿ ಪ್ರವಾಸಿ ಮಂದಿರದಲ್ಲಿ ಸುದ್ದಿದಾರರಿಗೆ ಮಾಹಿತಿ ನೀಡಿ, ನಿನ್ನೆ ಸಾಯಂಕಾಲ6-30‌ ರಿಂದ 7-30 ರ ವೇಳೆ ದರೋಡೆ ನಡೆದಿದೆ. ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ ಘಟನೆ ನಡೆದಿದೆ.ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಬ್ಯಾಂಕ್ ಖಾತೆ ಮಾಡುವ ನೆಪದಲ್ಲಿ ಬಂದು ಬ್ಯಾಂಕಿನ ಒಳಗಡೆ ಕುಳಿತಿದ್ದ.ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More