ಇಂದಿನ ತಂತ್ರಜ್ಞಾನದ ಯುಗದಲ್ಲಿ ಡಿಜಿಟಲ್ ಅಪರಾಧ ಹೆಚ್ಚಳ: ಜಾಗೃತಿ ಅಗತ್ಯ-ಎಸ್ಪಿ ಲಕ್ಷ್ಮಣ ನಿಂಬರಗಿ
In today’s technological era, digital crimes are on the rise: Awareness is essential – SP Lakshman Nimbargi
In today’s technological era, digital crimes are on the rise: Awareness is essential – SP Lakshman Nimbargi
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:ಚಡಚಣ ಎಸ್ ಬಿ ಐ ಬ್ಯಾಂಕ್ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಶೀಘ್ರದಲ್ಲಿ ದರೋಡೆಕೋರರನ್ನು ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಝಳಕಿ ಪ್ರವಾಸಿ ಮಂದಿರದಲ್ಲಿ ಸುದ್ದಿದಾರರಿಗೆ ಮಾಹಿತಿ ನೀಡಿ, ನಿನ್ನೆ ಸಾಯಂಕಾಲ6-30 ರಿಂದ 7-30 ರ ವೇಳೆ ದರೋಡೆ ನಡೆದಿದೆ. ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ ಘಟನೆ ನಡೆದಿದೆ.ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಬ್ಯಾಂಕ್ ಖಾತೆ ಮಾಡುವ ನೆಪದಲ್ಲಿ ಬಂದು ಬ್ಯಾಂಕಿನ ಒಳಗಡೆ ಕುಳಿತಿದ್ದ.ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ…
ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…