ಬಸರಕೋಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು

₹52.70 ಲಕ್ಷ ಮೌಲ್ಯದ ಬೆಳ್ಳಿ ಮೂರ್ತಿ ಹಾಗೂ ವಸ್ತುಗಳ ವಶ – ಗುಜರಾತ್, ರಾಜಸ್ಥಾನದ ಮೂವರು ಆರೋಪಿಗಳ ಬಂಧನ ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಬಹುಚರ್ಚಿತ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ವಿಜಯಪುರ ಜಿಲ್ಲಾ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ₹52.70 ಲಕ್ಷ ಮೌಲ್ಯದ ಕಳುವಾದ ಮೂರ್ತಿ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ…

Read More

ಭೀಮಾತೀರ 6 ಜನರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂನ್ 22:ಭೀಮಾತೀರದಲ್ಲಿ ನಡೆದ ಆರು ಜನರ ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರನನ್ನು ಬಂಧಿಸುವ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಮಹೇಶ್ ತಳವಾರನನ್ನು ಬಂಧಿಸಲು ಚಡಚಣ ಪೊಲೀಸರು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಚಡಚಣ ಸಿಪಿಐ ಪರಶುರಾಮ ಮನಗೂಳಿ ಅವರು ಮಹೇಶ್‌ನ…

Read More

ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.25:ದೇಶದ ಅಭ್ಯುದಯಕ್ಕೆ ಮತದಾನದಿಂದ ಯಾರೂ ಹೊರಗುಳಿಯದೇ ಎಲ್ಲ ಅರ್ಹ ಮತದಾರರು ಸಂವಿಧಾನ ಕೊಡಮಾಡಿದ ಪವಿತ್ರವಾದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಕರೆ ನೀಡಿದರು.ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಭಾನುವಾರ…

Read More

ಹೊಸ ವರ್ಷಾಚರಣೆ:ಬಿಗಿ ಬಂದೋಬಸ್ತ್-ಎಸ್ಪಿ ಲಕ್ಷಣ ನಿಂಬರಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಜಿಲ್ಲೆಯ ವಿಜಯಪುರ ನಗರ, ತಾಲೂಕಾ ಮಟ್ಟದ ಹಾಗೂ ಹೋಬಳಿ ಮಟ್ಟದ ನಗರಗಳಲ್ಲಿ 2026 ರ – ಹೊಸ ವರ್ಷಾಚರಣೆ ಮಾಡುವ ಕಾಲಕ್ಕೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಮುಂಜಾಗ್ರತೆ ವಹಿಸಿ, ಜಿಲ್ಲೆಯ ಎಲ್ಲ ಹೋಟೆಲ್, ಲಾಡ್ಜ್, ರೆಸ್ಟೋರೆಂಟ್ ಹಾಗೂ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟ ಮಾಲೀಕರು, ಮ್ಯಾನೇಜರುಗಳ ಸಭೆ ಕೈಕೊಂಡಿದ್ದು, ಸಭೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಎಲ್ಲ ಅಗತ್ಯ ಮುಂಜಾಗ್ರತೆ ಕ್ರಮ ವಹಿಸುವ ಕುರಿತು ಸೂಚಿಸಿದ್ದಲ್ಲದೇ…

Read More

ಹೆರಿಟೇಜ್ ರನ್ : ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ- ಎಸ್ಪಿ ಲಕ್ಷ್ಮಣ ನಿಂಬರಗಿ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ಡಿಸೆಂಬರ್ 7 ರಂದು ರವಿವಾರ ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ವೃಕ್ಷಥಾನ್ ಹೇರಿಟೆಜ್ ರನ್ ಕೋರ್ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹೆರಿಟೇಜ್ ರನ್ ನಡೆಯುವ ಎರಡು ದಿನಗಳ…

Read More