ಐತಿಹಾಸಿಕ ವಿಜಯಪುರದಲ್ಲಿ ಪಾರ್ಕಿಂಗ್ ಸಮಸ್ಯೆ: ವಾಹನ ಸವಾರರ ಪರದಾಟ, ಸಂಚಾರ ಅಸ್ತವ್ಯಸ್ತ

ನಗರಾಭಿವೃದ್ಧಿಗೆ ಸವಾಲಾದ ವಾಹನ ನಿಲುಗಡೆ ವ್ಯವಸ್ಥೆಯ ಕೊರತೆ. ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24: ಐತಿಹಾಸಿಕ ಸ್ಮಾರಕಗಳ ನಗರ, ವಿಶ್ವವಿಖ್ಯಾತ ಗೋಳಗುಮ್ಮಟ ಖ್ಯಾತಿಯಿಂದ ಜಗತ್ತಿನ ಗಮನ ಸೆಳೆದಿರುವ ವಿಜಯಪುರ ಮಹಾನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆಯಾದರೂ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ನಾಗರಿಕರು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿ ಪರಿಣಮಿಸಿದೆ.ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಎಂ.ಜಿ.ರಸ್ತೆ, ಗಾಂಧಿ ಚೌಕ್, ಸಿದ್ಧೇಶ್ವರ ದೇವಸ್ಥಾನ ರಸ್ತೆ, ಸ್ಟೇಷನ್ ರಸ್ತೆ, ಮಿನಿ ವಿಧಾನಸೌಧ ಸುತ್ತಮುತ್ತ, ಸರ್ಕಾರಿ ಕಚೇರಿಗಳು ಹಾಗೂ…

Read More

12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯಯುತ ಜೀವನಕ್ಕಾಗಿ ಯೋಗ ಮಾಡಿ -ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಯೋಗವು ಜಗತ್ತಿಗೆ ನಮ್ಮ ದೇಶ…

Read More

ಬ್ಯಾಂಕ್ ದರೋಡೆ: ಶೀಘ್ರದಲ್ಲಿ ಆರೋಪಿಗಳ ಬಂಧನ- ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:ಚಡಚಣ ಎಸ್ ಬಿ ಐ ಬ್ಯಾಂಕ್ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಶೀಘ್ರದಲ್ಲಿ ದರೋಡೆಕೋರರನ್ನು ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಝಳಕಿ ಪ್ರವಾಸಿ ಮಂದಿರದಲ್ಲಿ ಸುದ್ದಿದಾರರಿಗೆ ಮಾಹಿತಿ ನೀಡಿ, ನಿನ್ನೆ ಸಾಯಂಕಾಲ6-30‌ ರಿಂದ 7-30 ರ ವೇಳೆ ದರೋಡೆ ನಡೆದಿದೆ. ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ ಘಟನೆ ನಡೆದಿದೆ.ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಬ್ಯಾಂಕ್ ಖಾತೆ ಮಾಡುವ ನೆಪದಲ್ಲಿ ಬಂದು ಬ್ಯಾಂಕಿನ ಒಳಗಡೆ ಕುಳಿತಿದ್ದ.ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More