ಆಗಸ್ಟ್‌ನಲ್ಲಿ ಅದ್ದೂರಿ ರಾಯಣ್ಣ ಉತ್ಸವ: ಸಿದ್ಧತೆ ಆರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣಾರ್ಥ ರಾಯಣ್ಣ ಉತ್ಸವವನ್ನು ಆಗಸ್ಟ್ ತಿಂಗಳಲ್ಲಿ ವಿಜಯಪುರ ನಗರದ ದರಬಾರ ಪ್ರೌಢಶಾಲೆ ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದು ಹುಲಜಂತಿ ಪಟ್ಟದ ಮಹಾಳಿಂಗರಾಯ ಮಹಾರಾಯರು ತಿಳಿಸಿದರು.ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಇಂದಿನಿಂದಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯ ಎಂದರು.ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ…

Read More

ಜಿಲ್ಲೆಯಲ್ಲಿ 19,07,583 ಗಣತಿ ನಮೂನೆ ವಿತರಣೆ.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ

ಸಪ್ತಸಾಗರ ವಾರ್ತೆ ವಿಜಯಪುರ: ಜು. 14 ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30 ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದ್ದು, ಜುಲೈ 13 ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಅನುಸಾರ 19,07,583 ಗಣತಿ ನಮೂನೆ ವಿತರಿಸಲಾಗಿದೆ. ಅವುಗಳಲ್ಲಿ 7,27,933 ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.ಮತದಾರರ…

Read More

ಸ್ಥಳಾಂತರಗೊಂಡ ಮತದಾರರ ಪತ್ತೆಗೆ ಪಾಲಿಕೆಯ ವಿಶೇಷ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ತಡೆಯಲು ಮಹಾನಗರ ಪಾಲಿಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜೂನ್ 30ರಿಂದ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದ್ದು, ಇದುವರೆಗೆ 2,18,163 ಮತದಾರರಿಗೆ ಯಶಸ್ವಿಯಾಗಿ…

Read More

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಯುವ ಮತದಾರರಲ್ಲಿ ಜಾಗೃತಿ ಮೂಡಿಸಿದ ಬೃಹತ್ ಜಾಥಾ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29:ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ಸೇರಿದಂತೆ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದುಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಿಷಿ ಆನಂದ ಅವರು ಹೇಳಿದರು.ನಗರದ ಸರ್ಕಾರಿ…

Read More

ಸಂಕ್ರಾಂತಿ: ವಿಜಯಪುರ-ಬೆಂಗಳೂರು ಮಧ್ಯೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು…

Read More

ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.12:ಅಥಣಿ ತಾಲೂಕಿನ ಕೊಕಟನೂರದಲ್ಲಿ ನಡೆಯಲಿರುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದಿಂದ ಡಿಸೆಂಬರ್ 15 ರಿಂದ ಡಿಸೆಂಬರ್ 21ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿವೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರ ಸಂಖ್ಯೆ ವಿಜಯಪುರ-1: 7760992263, ವಿಜಯಪುರ-2: 7760992264,…

Read More

ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ಕೈಗೊಳ್ಳಿ – ಸುನೀಲ್ ಉಕ್ಕಲಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ. 5: ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಹೇಳಿದರು.ಗುರುವಾರ ನಗರದ ನೂತನ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ವಿಶೇಷ ಘಟಕ ಯೋಜನೆಗೆ ಒಳಪಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬಂಧಿಸಿದ ಪ್ರಗತಿ ಮಾಹಿತಿಯನ್ನು ಪಡೆದುಕೊಂಡ ಅವರು, ಕೃಷಿ ಇಲಾಖೆ, ಕೈಗಾರಿಕೆ…

Read More

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು; ಬಿಇಓ ಬಸವರಾಜ ತಳವಾರ

ಸಪ್ತಸಾಗರ ವಾರ್ತೆ, ತಿಕೋಟಾ, ಡಿ. 4: ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು ಎಂದು ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ಬಬಲೇಶ್ವರ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ಸಹಯೋಗದೊಂದಿಗೆ ನಡೆದ ವಿಶ್ವ ವಿಕಲಚೇತನ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ತೀರ್ಮಾನದ ಅನುಸಾರ ಈ ಕಾರ್ಯಕ್ರಮ ನಡೆದಿದೆ. ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟಾನ ಕಂಪನಿ…

Read More

ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಓಡಾಟ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ…

Read More